ಸಾರಾಂಶ

ಕನ್ನಡ ಸಾಹಿತ್ಯ ಲೋಕದಲ್ಲಿ ದಿವಂಗತ ಟಿ.ಕೆ. ರಾಮರಾವ್ ಅವರದು ವಿಶಿಷ್ಟ ಹೆಸರು. ಸಾಮಾಜಿಕ ಕಾದಂಬರಿಗಳನ್ನು ಹೃದಯ ತಟ್ಟುವಂತೆ ಬರೆದು ಅಸಂಖ್ಯಾತ ಕನ್ನಡಿಗರ ಮನಗೆದ್ದ ಅವರು ಪ್ರಖರ ಜಾಣ್ಮೆಯ ಉತ್ತಮ ಗುಣಮಟ್ಟದ ಪತ್ತೇದಾರಿ ಕಾದಂಬರಿಗಳನ್ನೂ ರಚಿಸಿ ನಾಡಿನ ಉದ್ದಗಲಕ್ಕೂ ಮನೆಮಾತಾದರು.
ಟಿ.ಕೆ. ರಾಮರಾವ್ ಅವರ ಸಾಮಾಜಿಕ ಮತ್ತು ಪತ್ತೇದಾರಿ ಕಾದಂಬರಿಗಳನ್ನು ಓದಲು ಬಯಸುವ ದೊಡ್ಡ ಓದುವ ವರ್ಗವೇ ಇದೆ. ಇವರೆಲ್ಲರ ಮನತಣಿಸಲು ನಮ್ಮ ಪ್ರಕಾಶನ ಸಂಸ್ಥೆಯು ಟಿ.ಕೆ. ರಾಮರಾವ್ ಅವರ ಕಾದಂಬರಿಗಳನ್ನು ಆಕರ್ಷಕ ರೂಪದಲ್ಲಿ ಮತ್ತೆ ಓದುಗರ ಮುಂದಿಡಲು ಮುಂದಾಗಿದೆ.
ಆಸರೆಯ ಗೊಂಬೆ, ಸರ್ಪದಂಡೆ, ಅಪರಾತ್ರಿಯ ಆತ್ಮೀಯ, ನಕ್ಷತ್ರ ಮೀನು, ಬಂಗಾರದ ಮನುಷ್ಯ, ವರ್ಣಚಕ್ರ, ಮೂರನೆಯ ಕೀಲಿ ಕೈ, ಕಪ್ಪು ಕೈ, ಕೆಂಪು ಮಣ್ಣು, ಸೀಳು ನಕ್ಷತ್ರ, ಹಿಮಪಾತ, ಆಕಾಶ ದೀಪ, ಕೋವಿ ಕುಂಚ, ಹೀಗೆ ಟಿ.ಕೆ. ರಾಮರಾವ್ ಅವರ ಅನೇಕ ಕೃತಿಗಳು ಕನ್ನಡಿಗರ ಕೈ ಸೇರಲಿವೆ.

ನದಿ ತಿರುವು
ಲೇಖಕರು:
ಟಿ.ಕೆ. ರಾಮರಾವ್
ಪ್ರಕಾರ:
ಕಾದಂಬರಿ
ಪ್ರಕಾಶಕರು:
ಧೃತಿ ಪ್ರಕಾಶನ
ಆಕಾರ:
1/8 ಡೆಮಿ
ಮುದ್ರಣ:
2011
ರಕ್ಷಾಪುಟ:
---
ಪುಟಗಳು:
118
ಬೆಲೆ:
70 ರೂ.
ಲೇಖಕರ ಪರಿಚಯ
ಲೇಖಕರು ಪರಿಚಯ ಶೀಘ್ರದಲ್ಲೇ ಕೊಡಲಾಗುವುದು