Description
ಕನ್ನಡ ಸಾಹಿತ್ಯ ಲೋಕದಲ್ಲಿ ದಿವಂಗತ ಟಿ.ಕೆ. ರಾಮರಾವ್ ಅವರದು ವಿಶಿಷ್ಟ ಹೆಸರು. ಸಾಮಾಜಿಕ ಕಾದಂಬರಿಗಳನ್ನು ಹೃದಯ ತಟ್ಟುವಂತೆ ಬರೆದು ಅಸಂಖ್ಯಾತ ಕನ್ನಡಿಗರ ಮನಗೆದ್ದ ಅವರು ಪ್ರಖರ ಜಾಣ್ಮೆಯ ಉತ್ತಮ ಗುಣಮಟ್ಟದ ಪತ್ತೇದಾರಿ ಕಾದಂಬರಿಗಳನ್ನೂ ರಚಿಸಿ ನಾಡಿನ ಉದ್ದಗಲಕ್ಕೂ ಮನೆಮಾತಾದರು.
ಕನ್ನಡ ಸಾಹಿತ್ಯ ಲೋಕದಲ್ಲಿ ದಿವಂಗತ ಟಿ.ಕೆ. ರಾಮರಾವ್ ಅವರದು ವಿಶಿಷ್ಟ ಹೆಸರು. ಸಾಮಾಜಿಕ ಕಾದಂಬರಿಗಳನ್ನು ಹೃದಯ ತಟ್ಟುವಂತೆ ಬರೆದು ಅಸಂಖ್ಯಾತ ಕನ್ನಡಿಗರ ಮನಗೆದ್ದ ಅವರು ಪ್ರಖರ ಜಾಣ್ಮೆಯ ಉತ್ತಮ ಗುಣಮಟ್ಟದ ಪತ್ತೇದಾರಿ ಕಾದಂಬರಿಗಳನ್ನೂ ರಚಿಸಿ ನಾಡಿನ ಉದ್ದಗಲಕ್ಕೂ ಮನೆಮಾತಾದರು.
Reviews
There are no reviews yet.